ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

Published : Aug 10, 2019, 08:09 PM IST

ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

ಬೆಳಗಾವಿ, [ಆ.10]:  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ  ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.  ಮತ್ತೊಂದೆಡೆ  ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?