ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

Published : Aug 10, 2019, 08:09 PM IST

ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

ಬೆಳಗಾವಿ, [ಆ.10]:  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ  ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.  ಮತ್ತೊಂದೆಡೆ  ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?