ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

Suvarna News   | Asianet News
Published : Jul 29, 2021, 08:51 AM IST

* ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ
* ಬೊಮ್ಮಾಯಿ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ
* ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು
 

ಗದಗ(ಜು.29):  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ಈ ಭಾಗದ ಜನರ ಭಾವನೆಗಳು ಎಲ್ಲವೂ ಘಾಸಿಕೊಂಡಿವೆ. ಬೊಮ್ಮಾಯಿ  ನಮ್ಮ ಸ್ನೇಹಿತರು ಉತ್ತಮ ಆಡಳಿತಗಾರರು, ಭಾಷಣಕಾರರು ಹೌದು. ಅವರ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ. ಉತ್ತರ ಕರ್ನಾಟಕ ಭಾಗಕ್ಕೆ ಆದ ಅನ್ಯಾಯ ಅದು ಇನ್ಮುಂದೆ ಪೂರ್ಣವಾಗಿ ಇಲ್ಲವಾಗಲಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ. 

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಮಹಾದಾಯಿ ನದಿ ಜೋಡಣೆ ಯೋಜನೆ, ಕೃಷ್ಣಾ ನದಿಯ ಬಹಳಷ್ಟು ಕೆಲಸವಾಗಬೇಕಿದೆ.  ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು ಎಂದು ಹೇಳುವ ಮೂಲಕ ನೂತನ ಮುಖ್ಯಮಂತ್ರಿಗೆ ಎಚ್.ಕೆ ಪಾಟೀಲ್ ಶುಭ ಹಾರೈಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?