ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

Suvarna News   | Asianet News
Published : Jul 29, 2021, 08:51 AM IST

* ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ
* ಬೊಮ್ಮಾಯಿ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ
* ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು
 

ಗದಗ(ಜು.29):  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ಈ ಭಾಗದ ಜನರ ಭಾವನೆಗಳು ಎಲ್ಲವೂ ಘಾಸಿಕೊಂಡಿವೆ. ಬೊಮ್ಮಾಯಿ  ನಮ್ಮ ಸ್ನೇಹಿತರು ಉತ್ತಮ ಆಡಳಿತಗಾರರು, ಭಾಷಣಕಾರರು ಹೌದು. ಅವರ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ. ಉತ್ತರ ಕರ್ನಾಟಕ ಭಾಗಕ್ಕೆ ಆದ ಅನ್ಯಾಯ ಅದು ಇನ್ಮುಂದೆ ಪೂರ್ಣವಾಗಿ ಇಲ್ಲವಾಗಲಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ. 

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಮಹಾದಾಯಿ ನದಿ ಜೋಡಣೆ ಯೋಜನೆ, ಕೃಷ್ಣಾ ನದಿಯ ಬಹಳಷ್ಟು ಕೆಲಸವಾಗಬೇಕಿದೆ.  ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು ಎಂದು ಹೇಳುವ ಮೂಲಕ ನೂತನ ಮುಖ್ಯಮಂತ್ರಿಗೆ ಎಚ್.ಕೆ ಪಾಟೀಲ್ ಶುಭ ಹಾರೈಸಿದ್ದಾರೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!