ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

Suvarna News   | Asianet News
Published : Jul 29, 2021, 08:51 AM IST

* ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ
* ಬೊಮ್ಮಾಯಿ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ
* ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು
 

ಗದಗ(ಜು.29):  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ಈ ಭಾಗದ ಜನರ ಭಾವನೆಗಳು ಎಲ್ಲವೂ ಘಾಸಿಕೊಂಡಿವೆ. ಬೊಮ್ಮಾಯಿ  ನಮ್ಮ ಸ್ನೇಹಿತರು ಉತ್ತಮ ಆಡಳಿತಗಾರರು, ಭಾಷಣಕಾರರು ಹೌದು. ಅವರ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ. ಉತ್ತರ ಕರ್ನಾಟಕ ಭಾಗಕ್ಕೆ ಆದ ಅನ್ಯಾಯ ಅದು ಇನ್ಮುಂದೆ ಪೂರ್ಣವಾಗಿ ಇಲ್ಲವಾಗಲಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ. 

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಮಹಾದಾಯಿ ನದಿ ಜೋಡಣೆ ಯೋಜನೆ, ಕೃಷ್ಣಾ ನದಿಯ ಬಹಳಷ್ಟು ಕೆಲಸವಾಗಬೇಕಿದೆ.  ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು ಎಂದು ಹೇಳುವ ಮೂಲಕ ನೂತನ ಮುಖ್ಯಮಂತ್ರಿಗೆ ಎಚ್.ಕೆ ಪಾಟೀಲ್ ಶುಭ ಹಾರೈಸಿದ್ದಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?