ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

Suvarna News   | Asianet News
Published : Jul 29, 2021, 08:51 AM IST

* ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ
* ಬೊಮ್ಮಾಯಿ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ
* ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು
 

ಗದಗ(ಜು.29):  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ಈ ಭಾಗದ ಜನರ ಭಾವನೆಗಳು ಎಲ್ಲವೂ ಘಾಸಿಕೊಂಡಿವೆ. ಬೊಮ್ಮಾಯಿ  ನಮ್ಮ ಸ್ನೇಹಿತರು ಉತ್ತಮ ಆಡಳಿತಗಾರರು, ಭಾಷಣಕಾರರು ಹೌದು. ಅವರ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ. ಉತ್ತರ ಕರ್ನಾಟಕ ಭಾಗಕ್ಕೆ ಆದ ಅನ್ಯಾಯ ಅದು ಇನ್ಮುಂದೆ ಪೂರ್ಣವಾಗಿ ಇಲ್ಲವಾಗಲಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ. 

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಮಹಾದಾಯಿ ನದಿ ಜೋಡಣೆ ಯೋಜನೆ, ಕೃಷ್ಣಾ ನದಿಯ ಬಹಳಷ್ಟು ಕೆಲಸವಾಗಬೇಕಿದೆ.  ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು ಎಂದು ಹೇಳುವ ಮೂಲಕ ನೂತನ ಮುಖ್ಯಮಂತ್ರಿಗೆ ಎಚ್.ಕೆ ಪಾಟೀಲ್ ಶುಭ ಹಾರೈಸಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!