ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

Suvarna News   | Asianet News
Published : Jul 29, 2021, 08:51 AM IST

* ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ
* ಬೊಮ್ಮಾಯಿ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ
* ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು
 

ಗದಗ(ಜು.29):  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ಈ ಭಾಗದ ಜನರ ಭಾವನೆಗಳು ಎಲ್ಲವೂ ಘಾಸಿಕೊಂಡಿವೆ. ಬೊಮ್ಮಾಯಿ  ನಮ್ಮ ಸ್ನೇಹಿತರು ಉತ್ತಮ ಆಡಳಿತಗಾರರು, ಭಾಷಣಕಾರರು ಹೌದು. ಅವರ ಆಡಳಿತ ಕಾಲದಲ್ಲಿ ಎಲ್ಲಾ ಒಳ್ಳೆಯದಾಗಲಿ. ಉತ್ತರ ಕರ್ನಾಟಕ ಭಾಗಕ್ಕೆ ಆದ ಅನ್ಯಾಯ ಅದು ಇನ್ಮುಂದೆ ಪೂರ್ಣವಾಗಿ ಇಲ್ಲವಾಗಲಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ. 

ಚಲ್ತಾ ಹೇ...ನಡೆಯಲ್ಲ,  ನೂತನ ಸಿಎಂ ಬೊಮ್ಮಾಯಿ ಸಂದರ್ಶನ

ಮಹಾದಾಯಿ ನದಿ ಜೋಡಣೆ ಯೋಜನೆ, ಕೃಷ್ಣಾ ನದಿಯ ಬಹಳಷ್ಟು ಕೆಲಸವಾಗಬೇಕಿದೆ.  ಉತ್ತರ ಕರ್ನಾಟಕದ ಭಾಗದ ಜನರ ಬೇಡಿಕೆಗಳಿಗೆ ವಿಶೇಷವಾದ ಗಮನ ಹರಿಸಬೇಕು ಎಂದು ಹೇಳುವ ಮೂಲಕ ನೂತನ ಮುಖ್ಯಮಂತ್ರಿಗೆ ಎಚ್.ಕೆ ಪಾಟೀಲ್ ಶುಭ ಹಾರೈಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!