ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

Suvarna News   | Asianet News
Published : May 07, 2020, 02:56 PM IST
  • ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕನ ದರ್ಪ
  • ನೆರವು ಕೇಳಿದಕ್ಕೆ ಗರಂ ಆದ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ
  • ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದ ಶಾಸಕ ಮಹಾಶಯ 

ಬೆಳಗಾವಿ (ಮೇ 07): ರಾಜಕಾರಣಿಗಳದ್ದು ಬಣ್ಣ ಪರಿಸ್ಥಿತಿಗೆ ತಕ್ಕಂತೆ ಬದಲಾಗುತ್ತದೆ. ಚುನಾವಣೆ ವೇಳೆ ವರಸೆ ಬೇರೆ ಇರುತ್ತೆ, ಕಷ್ಟದ ಸಮಯದಲ್ಲಿ ಬೇರೆಯಾಗುತ್ತೆ.  ಅದಕ್ಕೆ ಉದಾಹರಣೆಯೆಂಬಂತೆ ಶಾಸಕರೊಬ್ಬರು ವರ್ತಿಸಿದ್ದಾರೆ. 

ಇದನ್ನೂ ನೋಡಿ | ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ...

ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ದರ್ಪ ತೋರಿದ್ದಾರೆ. ನೆರವು ಕೇಳಿದಕ್ಕೆ ಗರಂ ಆದ ಕೌಜಲಗಿ, ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದು ಬಡಪಾಯಿಗಳನ್ನು ಓಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!