ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

ಸಹಾಯ ಕೇಳಿಬಂದ ಬಡವರನ್ನು ಓಡಿಸಿದ ಕಾಂಗ್ರೆಸ್ ಶಾಸಕ!

Suvarna News   | Asianet News
Published : May 07, 2020, 02:56 PM IST
  • ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕನ ದರ್ಪ
  • ನೆರವು ಕೇಳಿದಕ್ಕೆ ಗರಂ ಆದ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ
  • ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದ ಶಾಸಕ ಮಹಾಶಯ 

ಬೆಳಗಾವಿ (ಮೇ 07): ರಾಜಕಾರಣಿಗಳದ್ದು ಬಣ್ಣ ಪರಿಸ್ಥಿತಿಗೆ ತಕ್ಕಂತೆ ಬದಲಾಗುತ್ತದೆ. ಚುನಾವಣೆ ವೇಳೆ ವರಸೆ ಬೇರೆ ಇರುತ್ತೆ, ಕಷ್ಟದ ಸಮಯದಲ್ಲಿ ಬೇರೆಯಾಗುತ್ತೆ.  ಅದಕ್ಕೆ ಉದಾಹರಣೆಯೆಂಬಂತೆ ಶಾಸಕರೊಬ್ಬರು ವರ್ತಿಸಿದ್ದಾರೆ. 

ಇದನ್ನೂ ನೋಡಿ | ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ...

ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರ ಮೇಲೆ ಶಾಸಕ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ದರ್ಪ ತೋರಿದ್ದಾರೆ. ನೆರವು ಕೇಳಿದಕ್ಕೆ ಗರಂ ಆದ ಕೌಜಲಗಿ, ಲಾಕ್‌ಡೌನ್‌ ಮುಗಿದಿದೆ, ಹೋಗಿ ಕೆಲಸ ಮಾಡಿ ಎಂದು ಬಡಪಾಯಿಗಳನ್ನು ಓಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹರಡಲು ಕಾರಣ ಏನ್ ಗೊತ್ತಾ?

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!