ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

Published : Nov 15, 2022, 11:47 AM ISTUpdated : Nov 15, 2022, 04:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೋಗದ ಭೀತಿ ಎದುರಾಗಿದ್ದು,  ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ.
 

ಮಂಗಳೂರು ಸುತ್ತಮುತ್ತ ಕೆಂಗಣ್ಣು ರೋಗದ ಆತಂಕ ಎದುರಾಗಿದ್ದು, ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಬಜಪೆ ಕಾವೂರು, ಕೋಡಿಕಲ್‌ ಹಾಗೂ ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ  ಪ್ರಕರಣಗಳು ಪತ್ತೆಯಾಗಿವೆ. ದಿನಕ್ಕೆ 60ರಿಂದ 70 ಮಕ್ಕಳಿಗೆ ಕೆಂಗಣ್ಣು ರೋಗ ವಕ್ಕರಿಸುತ್ತಿದೆ. ಕಣ್ಣಿನ ಸುತ್ತ ಊತ, ಕೆಂಪು ಮತ್ತು ಹಳದಿ ಬಣ್ಣಕ್ಕೆ ತಿರುಗಿ ರೋಗ ಉಲ್ಬಣವಾಗುತ್ತದೆ. ಮಕ್ಕಳಲ್ಲಿ ರೋಗದ ಲಕ್ಷಣ ಕಂಡು ಬಂದಲ್ಲಿ, ಶಾಲೆಗೆ ರಜೆ ಕೊಡುವಂತೆ ಸೂಚನೆ ನೀಡಲಾಗಿದ್ದು, ಮಂಗಳೂರು ಆಸ್ಪತ್ರೆ ಹಾಗೂ ಕ್ಲಿನಿಕ್‌'ಗಳು ರೋಗಿಗಳಿಂದ ಫುಲ್‌ ಭರ್ತಿಯಾಗಿವೆ.

Udupi: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬ್ಯಾಂಕ್ ಉದ್ಯೋಗಿಯ ಮೃತದೇಹ ಪತ್ತೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!