ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

Published : Nov 15, 2022, 11:47 AM ISTUpdated : Nov 15, 2022, 04:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೋಗದ ಭೀತಿ ಎದುರಾಗಿದ್ದು,  ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ.
 

ಮಂಗಳೂರು ಸುತ್ತಮುತ್ತ ಕೆಂಗಣ್ಣು ರೋಗದ ಆತಂಕ ಎದುರಾಗಿದ್ದು, ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಬಜಪೆ ಕಾವೂರು, ಕೋಡಿಕಲ್‌ ಹಾಗೂ ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ  ಪ್ರಕರಣಗಳು ಪತ್ತೆಯಾಗಿವೆ. ದಿನಕ್ಕೆ 60ರಿಂದ 70 ಮಕ್ಕಳಿಗೆ ಕೆಂಗಣ್ಣು ರೋಗ ವಕ್ಕರಿಸುತ್ತಿದೆ. ಕಣ್ಣಿನ ಸುತ್ತ ಊತ, ಕೆಂಪು ಮತ್ತು ಹಳದಿ ಬಣ್ಣಕ್ಕೆ ತಿರುಗಿ ರೋಗ ಉಲ್ಬಣವಾಗುತ್ತದೆ. ಮಕ್ಕಳಲ್ಲಿ ರೋಗದ ಲಕ್ಷಣ ಕಂಡು ಬಂದಲ್ಲಿ, ಶಾಲೆಗೆ ರಜೆ ಕೊಡುವಂತೆ ಸೂಚನೆ ನೀಡಲಾಗಿದ್ದು, ಮಂಗಳೂರು ಆಸ್ಪತ್ರೆ ಹಾಗೂ ಕ್ಲಿನಿಕ್‌'ಗಳು ರೋಗಿಗಳಿಂದ ಫುಲ್‌ ಭರ್ತಿಯಾಗಿವೆ.

Udupi: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬ್ಯಾಂಕ್ ಉದ್ಯೋಗಿಯ ಮೃತದೇಹ ಪತ್ತೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!