ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

Published : Nov 15, 2022, 11:47 AM ISTUpdated : Nov 15, 2022, 04:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೋಗದ ಭೀತಿ ಎದುರಾಗಿದ್ದು,  ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ.
 

ಮಂಗಳೂರು ಸುತ್ತಮುತ್ತ ಕೆಂಗಣ್ಣು ರೋಗದ ಆತಂಕ ಎದುರಾಗಿದ್ದು, ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಬಜಪೆ ಕಾವೂರು, ಕೋಡಿಕಲ್‌ ಹಾಗೂ ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ  ಪ್ರಕರಣಗಳು ಪತ್ತೆಯಾಗಿವೆ. ದಿನಕ್ಕೆ 60ರಿಂದ 70 ಮಕ್ಕಳಿಗೆ ಕೆಂಗಣ್ಣು ರೋಗ ವಕ್ಕರಿಸುತ್ತಿದೆ. ಕಣ್ಣಿನ ಸುತ್ತ ಊತ, ಕೆಂಪು ಮತ್ತು ಹಳದಿ ಬಣ್ಣಕ್ಕೆ ತಿರುಗಿ ರೋಗ ಉಲ್ಬಣವಾಗುತ್ತದೆ. ಮಕ್ಕಳಲ್ಲಿ ರೋಗದ ಲಕ್ಷಣ ಕಂಡು ಬಂದಲ್ಲಿ, ಶಾಲೆಗೆ ರಜೆ ಕೊಡುವಂತೆ ಸೂಚನೆ ನೀಡಲಾಗಿದ್ದು, ಮಂಗಳೂರು ಆಸ್ಪತ್ರೆ ಹಾಗೂ ಕ್ಲಿನಿಕ್‌'ಗಳು ರೋಗಿಗಳಿಂದ ಫುಲ್‌ ಭರ್ತಿಯಾಗಿವೆ.

Udupi: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬ್ಯಾಂಕ್ ಉದ್ಯೋಗಿಯ ಮೃತದೇಹ ಪತ್ತೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?