ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

Published : Nov 15, 2022, 11:47 AM ISTUpdated : Nov 15, 2022, 04:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೋಗದ ಭೀತಿ ಎದುರಾಗಿದ್ದು,  ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ.
 

ಮಂಗಳೂರು ಸುತ್ತಮುತ್ತ ಕೆಂಗಣ್ಣು ರೋಗದ ಆತಂಕ ಎದುರಾಗಿದ್ದು, ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಬಜಪೆ ಕಾವೂರು, ಕೋಡಿಕಲ್‌ ಹಾಗೂ ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ  ಪ್ರಕರಣಗಳು ಪತ್ತೆಯಾಗಿವೆ. ದಿನಕ್ಕೆ 60ರಿಂದ 70 ಮಕ್ಕಳಿಗೆ ಕೆಂಗಣ್ಣು ರೋಗ ವಕ್ಕರಿಸುತ್ತಿದೆ. ಕಣ್ಣಿನ ಸುತ್ತ ಊತ, ಕೆಂಪು ಮತ್ತು ಹಳದಿ ಬಣ್ಣಕ್ಕೆ ತಿರುಗಿ ರೋಗ ಉಲ್ಬಣವಾಗುತ್ತದೆ. ಮಕ್ಕಳಲ್ಲಿ ರೋಗದ ಲಕ್ಷಣ ಕಂಡು ಬಂದಲ್ಲಿ, ಶಾಲೆಗೆ ರಜೆ ಕೊಡುವಂತೆ ಸೂಚನೆ ನೀಡಲಾಗಿದ್ದು, ಮಂಗಳೂರು ಆಸ್ಪತ್ರೆ ಹಾಗೂ ಕ್ಲಿನಿಕ್‌'ಗಳು ರೋಗಿಗಳಿಂದ ಫುಲ್‌ ಭರ್ತಿಯಾಗಿವೆ.

Udupi: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬ್ಯಾಂಕ್ ಉದ್ಯೋಗಿಯ ಮೃತದೇಹ ಪತ್ತೆ

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!