ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಆತಂಕ: ಶಾಲಾ ಮಕ್ಕಳಲ್ಲಿ ಹೆಚ್ಚಿದ ಪ್ರಕರಣ

Published : Nov 15, 2022, 11:47 AM ISTUpdated : Nov 15, 2022, 04:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೋಗದ ಭೀತಿ ಎದುರಾಗಿದ್ದು,  ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ.
 

ಮಂಗಳೂರು ಸುತ್ತಮುತ್ತ ಕೆಂಗಣ್ಣು ರೋಗದ ಆತಂಕ ಎದುರಾಗಿದ್ದು, ಶಾಲಾ ಮಕ್ಕಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಬಜಪೆ ಕಾವೂರು, ಕೋಡಿಕಲ್‌ ಹಾಗೂ ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ  ಪ್ರಕರಣಗಳು ಪತ್ತೆಯಾಗಿವೆ. ದಿನಕ್ಕೆ 60ರಿಂದ 70 ಮಕ್ಕಳಿಗೆ ಕೆಂಗಣ್ಣು ರೋಗ ವಕ್ಕರಿಸುತ್ತಿದೆ. ಕಣ್ಣಿನ ಸುತ್ತ ಊತ, ಕೆಂಪು ಮತ್ತು ಹಳದಿ ಬಣ್ಣಕ್ಕೆ ತಿರುಗಿ ರೋಗ ಉಲ್ಬಣವಾಗುತ್ತದೆ. ಮಕ್ಕಳಲ್ಲಿ ರೋಗದ ಲಕ್ಷಣ ಕಂಡು ಬಂದಲ್ಲಿ, ಶಾಲೆಗೆ ರಜೆ ಕೊಡುವಂತೆ ಸೂಚನೆ ನೀಡಲಾಗಿದ್ದು, ಮಂಗಳೂರು ಆಸ್ಪತ್ರೆ ಹಾಗೂ ಕ್ಲಿನಿಕ್‌'ಗಳು ರೋಗಿಗಳಿಂದ ಫುಲ್‌ ಭರ್ತಿಯಾಗಿವೆ.

Udupi: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬ್ಯಾಂಕ್ ಉದ್ಯೋಗಿಯ ಮೃತದೇಹ ಪತ್ತೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!