ಇಂದಿನಿಂದ 'ಕನೆಕ್ಟ್ ಕರ್ನಾಟಕ ಎಕ್ಸ್‌ಪೋ' ಕಾರ್ಯಕ್ರಮ: ಪ್ರತಿಷ್ಠಿತ ಕಂಪನಿಗಳು ಭಾಗಿ

ಇಂದಿನಿಂದ 'ಕನೆಕ್ಟ್ ಕರ್ನಾಟಕ ಎಕ್ಸ್‌ಪೋ' ಕಾರ್ಯಕ್ರಮ: ಪ್ರತಿಷ್ಠಿತ ಕಂಪನಿಗಳು ಭಾಗಿ

Published : Nov 12, 2022, 10:29 AM IST

ಇಂದಿನಿಂದ ಬೆಂಗಳೂರಿನಲ್ಲಿ ಕನೆಕ್ಟ್ ಕರ್ನಾಟಕ ಎಕ್ಸ್‌ಪೋ ಕಾರ್ಯಕ್ರಮ ನಡೆಯಲಿದ್ದು, ಪ್ರತಿಷ್ಠಿತ ಕಂಪನಿಗಳು ಎಕ್ಸ್‌ಪೋದಲ್ಲಿ ಭಾಗಿಯಾಗಲಿವೆ.
 

ಇಂದಿನಿಂದ ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ಎಕ್ಸ್‌ಪೋಗೆ ಸಚಿವ ಅಶ್ವತ್ಥ್ ನಾರಾಯಣ್‌ ಚಾಲನೆ ನೀಡಲಿದ್ದಾರೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿವಿಧ ವಲಯಗಳ  ಪ್ರತಿಷ್ಠಿತ ಕಂಪನಿಗಳು ಎಕ್ಸ್‌ಪೋದಲ್ಲಿ ಭಾಗಿಯಾಗಲಿವೆ. ಏಷ್ಯಾನೆಟ್‌ ಸೂವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಗ್ರಾಹಕರಿಗೆ ತಜ್ಞರು ಹಾಗೂ ಸಲಹೆಗಾರರು ಮಾಹಿತಿ ನೀಡಲಿದ್ದಾರೆ. ಎಕ್ಸ್‌ಪೋದಲ್ಲಿ ಭಾಗಿಯಾಗುವವರಿಗೆ ಬೈಕ್‌ ಗೆಲ್ಲುವ ಅವಕಾಶವಿದ್ದು, ಲಕ್ಕಿಡಿಪ್‌ ಮೂಲಕ ವಿಜೇತರಿಗೆ ಎಲೆಕ್ಟ್ರಿಕ್‌ ಬೈಕ್‌ ವಿತರಣೆ ಮಾಡಲಾಗುತ್ತದೆ.

ಮಾತೃ ಭಾಷೆಯಲ್ಲೇ ಮಾಹಿತಿ ಸಿಗಲಿ: ಸಿಎಂ ಬೊಮ್ಮಾಯಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್