ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!

ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!

Published : Dec 18, 2024, 04:13 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಲು ಯತ್ನಿಸಿದ್ದು, ಹೈಕೋರ್ಟ್ ಕೃಷ್ಣಗೆ ತಡೆ ನೀಡಿದೆ. ಚಾಮುಂಡಿ ಬೆಟ್ಟದಲ್ಲಿ ಸೀರೆ ಕಳ್ಳತನ ಪ್ರಕರಣದಲ್ಲಿ ತಮ್ಮ ಹೋರಾಟ ಹತ್ತಿಕ್ಕಲು ಸುಳ್ಳು ದೂರು ದಾಖಲಿಸಲಾಗಿದೆ ಎಂದು ಕೃಷ್ಣ ಆರೋಪಿಸಿದ್ದಾರೆ.

ಮೈಸೂರು (ಡಿ.18): ಸಿಎಂ ಸಿದ್ದರಾಮಯ್ಯ ಬುಡಕ್ಕೆ ಮುಡಾ ಕೇಸ್‌ನ ಸಂಕಷ್ಟವನ್ನು ಇರಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಲು ಪೊಲೀಸ್‌ ಇಲಾಖೆಯ ಮೂಲಕ ಟ್ರ್ಯಾಕ್‌ಗೆ ಇಳಿದಿದ್ದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ ಕೆಆರ್ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.  ಚಾಮುಂಡಿ ಬೆಟ್ಟದಲ್ಲಿ ಸೀರೆ ಕಳ್ಳತನ ವಿಚಾರದಲ್ಲಿ ನನ್ನ ಹೋರಾಟ ಹತ್ತಿಕ್ಕಲು ಹೀಗೆ ಸುಳ್ಳು ದೂರು ದಾಖಲಿಸಿ ಬಂಧಿಸಲು ಪ್ಲಾನ್ ಮಾಡಿದ್ದಾರೆ. ಮೈಸೂರು ಜಿಲ್ಲೆ ಸಿದ್ದರಾಮಯ್ಯನವರ ತವರು ಜಿಲ್ಲೆ. ಅಲ್ಲಿರುವಂಥ ಪೊಲೀಸ್ ಅಧಿಕಾರಿಗಳು ಅವರ ಕೃಪಕಟಾಕ್ಷದಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದಿದ್ದಾರೆ.

'ನಾನೀಗಲೂ ಪವಿತ್ರಾ ಗೌಡನ ಪ್ರೀತಿಸ್ತೀನಿ..ನನ್ನ ಜೊತೆ ಬಂದ್ರೆ ಜೀವನ ನಡೆಸಲು ರೆಡಿ'

ಮೈಸೂರಿನಲ್ಲಿ ನಡೆಯುವ ಎಲ್ಲ ಅಪರಾಧ ಚಟುವಟಿಕೆಗಳಿಗೆ ಡಿಸಿಪಿ ಮುತ್ತುರಾಜ್ ಪಿತಾಮಹರಾಗಿದ್ದಾರೆ. ಅದಕ್ಕಾಗಿ ಅವರ ಕೊಠಡಿಗೆ ಸಿಸಿಟಿವಿ ಹಾಕಿಲ್ಲ. ನನ್ನ ಜೀವ ಹೋದ್ರೂ ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ತರುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more