ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

Published : Jun 19, 2023, 09:04 AM IST

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ 2 ಎಕರೆ 10 ಗುಂಟೆ ಜಾಗದಲ್ಲಿ ಹೈಸ್ಕೂಲ್‌ ನಿರ್ಮಾಣವಾಗುತ್ತಿದೆ.

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಛಬ್ಬಿ ಗ್ರಾಮದಲ್ಲಿ ನೂತನ ಹೈಸ್ಕೂಲ್ ನಿರ್ಮಾಣಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಟ ರಿಷಬ್‌ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು. ಸುಮಾರು ಮೂರು ದಶಕಗಳಿಂದ ಶಾಲೆಗಾಗಿ ಹೋರಾಟ ಮಾಡಲಾಗುತ್ತಿತ್ತು. ಛಬ್ಬಿ ಗ್ರಾಮದಲ್ಲಿ ಭಾನುವಾರ ಹಬ್ಬದ ವಾತಾವರಣ ಮೂಡಿತ್ತು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ಕಳೆದರೂ ಶಿಕ್ಷಣ‌ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗದಿರುವುದು ಬೇಸರದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಎಂ.ಆರ್. ಪಾಟೀಲ್, ಚಿತ್ರನಟ ರಿಷಬ್ ಶೆಟ್ಟಿ, ಪತ್ರಕರ್ತ ಅಜಿತ್ ಹನುಮಕ್ಕನವರ ಹಾಜರಿದ್ದರು.

ಇದನ್ನೂ ವೀಕ್ಷಿಸಿ: Today Horoscope: ಇಂದಿನಿಂದ ಆಷಾಢ ಮಾಸ ಆರಂಭ: ಯಾವ ರಾಶಿಯವರಿಗೆ ಇಂದು ಅದೃಷ್ಟ ಗೊತ್ತಾ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more