ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

Published : Jun 19, 2023, 09:04 AM IST

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ 2 ಎಕರೆ 10 ಗುಂಟೆ ಜಾಗದಲ್ಲಿ ಹೈಸ್ಕೂಲ್‌ ನಿರ್ಮಾಣವಾಗುತ್ತಿದೆ.

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಛಬ್ಬಿ ಗ್ರಾಮದಲ್ಲಿ ನೂತನ ಹೈಸ್ಕೂಲ್ ನಿರ್ಮಾಣಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಟ ರಿಷಬ್‌ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು. ಸುಮಾರು ಮೂರು ದಶಕಗಳಿಂದ ಶಾಲೆಗಾಗಿ ಹೋರಾಟ ಮಾಡಲಾಗುತ್ತಿತ್ತು. ಛಬ್ಬಿ ಗ್ರಾಮದಲ್ಲಿ ಭಾನುವಾರ ಹಬ್ಬದ ವಾತಾವರಣ ಮೂಡಿತ್ತು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ಕಳೆದರೂ ಶಿಕ್ಷಣ‌ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗದಿರುವುದು ಬೇಸರದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಎಂ.ಆರ್. ಪಾಟೀಲ್, ಚಿತ್ರನಟ ರಿಷಬ್ ಶೆಟ್ಟಿ, ಪತ್ರಕರ್ತ ಅಜಿತ್ ಹನುಮಕ್ಕನವರ ಹಾಜರಿದ್ದರು.

ಇದನ್ನೂ ವೀಕ್ಷಿಸಿ: Today Horoscope: ಇಂದಿನಿಂದ ಆಷಾಢ ಮಾಸ ಆರಂಭ: ಯಾವ ರಾಶಿಯವರಿಗೆ ಇಂದು ಅದೃಷ್ಟ ಗೊತ್ತಾ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more