ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

Published : Jan 29, 2023, 11:25 AM ISTUpdated : Jan 29, 2023, 11:32 AM IST

ಸಾವಿರಾರು ಬಿಡಿಎ ಫ್ಲಾಟ್'ಗಳು  ಖಾಲಿ ಬಿದ್ದಿದ್ದು, ಹಳೆಯ ಫ್ಲಾಟ್ ಮಾರಾಟ ಆಗದಿದ್ರೂ ಚುನಾವಣೆ ಹೊಸ್ತಿಲಲ್ಲಿ ಬಹುಕೋಟಿ ವಸತಿ ಸಮುಚ್ಛಯ ನಿರ್ಮಾಣಕ್ಕೆ ಚಿಂತನೆ ನಡೆದಿದೆ.

ಬಿಡಿಎ ವತಿಯಿಂದ ನೂತನ ಅಪಾರ್ಟ್ಮೆಂಟ್'ಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಬರೋಬ್ಬರಿ 343 ಕೋಟಿ ರೂ.  ವೆಚ್ಚದಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಕೋನದಾಸಪುರದ ಸರ್ವೆ ನಂಬರ್ 19, 20ರಲ್ಲಿ ನಿರ್ಮಾಣಕ್ಕೆ ಪ್ಲಾನ್ ನಡೆದಿದೆ. ಬಿಡಿಎ ಹೌಸಿಂಗ್ ಪ್ರಾಜೆಕ್ಟ್ ವಿಭಾಗ ಟೆಂಡರ್ ಕರೆದಿದ್ದು, 3, 4, 5 BHK ಹೊಂದಿದ 300 ಫ್ಲಾಟ್ ನಿರ್ಮಾಣಕ್ಕೆ ಬಿಡಿಎ ಅಸ್ತು ಎಂದಿದೆ.  ಶೇ.80ರಷ್ಟು ಹಳೆಯ ಪ್ಲಾಟ್ ಸೇಲ್ ಆದ ಬಳಿಕ ಹೊಸ ಯೋಜನೆಯ ಬಗ್ಗೆ ಹಿಂದಿನ ಬಿಡಿಎ ಆಯುಕ್ತ  ರಾಕೇಶ್ ಸಿಂಗ್ ಅವಧಿಯಲ್ಲಿ ನಿರ್ಣಯ ಮಾಡಲಾಗಿತ್ತು. ಆದ್ರೆ ಹಳೆ ನಿಯಮಕ್ಕೆ ತಿಲಾಂಜಲಿ ಇಟ್ಟು ಹೊಸ ಯೋಜನೆಗೆ ಪ್ಲಾನ್ ಮಾಡಲಾಗಿದೆ. ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಪ್ಲಾನ್ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಬಿಡಿಎಗೆ ಮತ್ತೆ ಹೊಸ ಅಪಾರ್ಟ್ಮೆಂಟ್ ಬೇಕಾ? ನಿಯಮ ಮೀರಿ ನಿರ್ಮಾಣ ಏಕೆ ಎಂದು RTI ಕಾರ್ಯಕರ್ತ ಸಾಯಿದತ್ತ ಪ್ರಶ್ನೆ ಮಾಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more