ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

Published : Jan 29, 2023, 11:25 AM ISTUpdated : Jan 29, 2023, 11:32 AM IST

ಸಾವಿರಾರು ಬಿಡಿಎ ಫ್ಲಾಟ್'ಗಳು  ಖಾಲಿ ಬಿದ್ದಿದ್ದು, ಹಳೆಯ ಫ್ಲಾಟ್ ಮಾರಾಟ ಆಗದಿದ್ರೂ ಚುನಾವಣೆ ಹೊಸ್ತಿಲಲ್ಲಿ ಬಹುಕೋಟಿ ವಸತಿ ಸಮುಚ್ಛಯ ನಿರ್ಮಾಣಕ್ಕೆ ಚಿಂತನೆ ನಡೆದಿದೆ.

ಬಿಡಿಎ ವತಿಯಿಂದ ನೂತನ ಅಪಾರ್ಟ್ಮೆಂಟ್'ಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಬರೋಬ್ಬರಿ 343 ಕೋಟಿ ರೂ.  ವೆಚ್ಚದಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಕೋನದಾಸಪುರದ ಸರ್ವೆ ನಂಬರ್ 19, 20ರಲ್ಲಿ ನಿರ್ಮಾಣಕ್ಕೆ ಪ್ಲಾನ್ ನಡೆದಿದೆ. ಬಿಡಿಎ ಹೌಸಿಂಗ್ ಪ್ರಾಜೆಕ್ಟ್ ವಿಭಾಗ ಟೆಂಡರ್ ಕರೆದಿದ್ದು, 3, 4, 5 BHK ಹೊಂದಿದ 300 ಫ್ಲಾಟ್ ನಿರ್ಮಾಣಕ್ಕೆ ಬಿಡಿಎ ಅಸ್ತು ಎಂದಿದೆ.  ಶೇ.80ರಷ್ಟು ಹಳೆಯ ಪ್ಲಾಟ್ ಸೇಲ್ ಆದ ಬಳಿಕ ಹೊಸ ಯೋಜನೆಯ ಬಗ್ಗೆ ಹಿಂದಿನ ಬಿಡಿಎ ಆಯುಕ್ತ  ರಾಕೇಶ್ ಸಿಂಗ್ ಅವಧಿಯಲ್ಲಿ ನಿರ್ಣಯ ಮಾಡಲಾಗಿತ್ತು. ಆದ್ರೆ ಹಳೆ ನಿಯಮಕ್ಕೆ ತಿಲಾಂಜಲಿ ಇಟ್ಟು ಹೊಸ ಯೋಜನೆಗೆ ಪ್ಲಾನ್ ಮಾಡಲಾಗಿದೆ. ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಪ್ಲಾನ್ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಬಿಡಿಎಗೆ ಮತ್ತೆ ಹೊಸ ಅಪಾರ್ಟ್ಮೆಂಟ್ ಬೇಕಾ? ನಿಯಮ ಮೀರಿ ನಿರ್ಮಾಣ ಏಕೆ ಎಂದು RTI ಕಾರ್ಯಕರ್ತ ಸಾಯಿದತ್ತ ಪ್ರಶ್ನೆ ಮಾಡಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more