ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿಗ್ನಲ್

Published : Jan 29, 2023, 11:25 AM ISTUpdated : Jan 29, 2023, 11:32 AM IST

ಸಾವಿರಾರು ಬಿಡಿಎ ಫ್ಲಾಟ್'ಗಳು  ಖಾಲಿ ಬಿದ್ದಿದ್ದು, ಹಳೆಯ ಫ್ಲಾಟ್ ಮಾರಾಟ ಆಗದಿದ್ರೂ ಚುನಾವಣೆ ಹೊಸ್ತಿಲಲ್ಲಿ ಬಹುಕೋಟಿ ವಸತಿ ಸಮುಚ್ಛಯ ನಿರ್ಮಾಣಕ್ಕೆ ಚಿಂತನೆ ನಡೆದಿದೆ.

ಬಿಡಿಎ ವತಿಯಿಂದ ನೂತನ ಅಪಾರ್ಟ್ಮೆಂಟ್'ಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಬರೋಬ್ಬರಿ 343 ಕೋಟಿ ರೂ.  ವೆಚ್ಚದಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಕೋನದಾಸಪುರದ ಸರ್ವೆ ನಂಬರ್ 19, 20ರಲ್ಲಿ ನಿರ್ಮಾಣಕ್ಕೆ ಪ್ಲಾನ್ ನಡೆದಿದೆ. ಬಿಡಿಎ ಹೌಸಿಂಗ್ ಪ್ರಾಜೆಕ್ಟ್ ವಿಭಾಗ ಟೆಂಡರ್ ಕರೆದಿದ್ದು, 3, 4, 5 BHK ಹೊಂದಿದ 300 ಫ್ಲಾಟ್ ನಿರ್ಮಾಣಕ್ಕೆ ಬಿಡಿಎ ಅಸ್ತು ಎಂದಿದೆ.  ಶೇ.80ರಷ್ಟು ಹಳೆಯ ಪ್ಲಾಟ್ ಸೇಲ್ ಆದ ಬಳಿಕ ಹೊಸ ಯೋಜನೆಯ ಬಗ್ಗೆ ಹಿಂದಿನ ಬಿಡಿಎ ಆಯುಕ್ತ  ರಾಕೇಶ್ ಸಿಂಗ್ ಅವಧಿಯಲ್ಲಿ ನಿರ್ಣಯ ಮಾಡಲಾಗಿತ್ತು. ಆದ್ರೆ ಹಳೆ ನಿಯಮಕ್ಕೆ ತಿಲಾಂಜಲಿ ಇಟ್ಟು ಹೊಸ ಯೋಜನೆಗೆ ಪ್ಲಾನ್ ಮಾಡಲಾಗಿದೆ. ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಪ್ಲಾನ್ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಬಿಡಿಎಗೆ ಮತ್ತೆ ಹೊಸ ಅಪಾರ್ಟ್ಮೆಂಟ್ ಬೇಕಾ? ನಿಯಮ ಮೀರಿ ನಿರ್ಮಾಣ ಏಕೆ ಎಂದು RTI ಕಾರ್ಯಕರ್ತ ಸಾಯಿದತ್ತ ಪ್ರಶ್ನೆ ಮಾಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more