ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್

ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್

Published : Oct 05, 2021, 10:58 AM IST

ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ. 

ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ.   

ಬಳ್ಳಾರಿ (ಅ.05):  ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ.

ಜಲಜೀವನ್ ಮಿಷನ್ App ಲಾಂಚ್: ಉತ್ಸಾಹ, ಶಕ್ತಿಯಿಂದ ಯಶಸ್ಸು ಸಾಧ್ಯ ಎಂದ ಮೋದಿ! 

ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ. 
  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!