ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್

ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್

Suvarna News   | Asianet News
Published : Oct 05, 2021, 10:58 AM IST

ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ. 

ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ.   

ಬಳ್ಳಾರಿ (ಅ.05):  ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ.

ಜಲಜೀವನ್ ಮಿಷನ್ App ಲಾಂಚ್: ಉತ್ಸಾಹ, ಶಕ್ತಿಯಿಂದ ಯಶಸ್ಸು ಸಾಧ್ಯ ಎಂದ ಮೋದಿ! 

ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ. 
  

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!