'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು'  ಸಂತೋಷ್ ಪತ್ನಿ  ಆಕ್ರೋಶ

'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು'  ಸಂತೋಷ್ ಪತ್ನಿ ಆಕ್ರೋಶ

Published : Apr 12, 2022, 09:33 PM IST

* ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ
* ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ 
* ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
* ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

ಬೆಂಗಳೂರು/ ಬೆಳಗಾವಿ(ಏ. 12)  ಡೆತ್ ನೋಟ್ ಕಳಿಸಿ ಗುತ್ತಿಗೆದಾರ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ.    ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ (Belagavi) ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ದೊಡ್ಡ ಸುದ್ದಿಯಾಗಿದೆ. 'ಈಶ್ವರಪ್ಪ ತಪ್ಪು ಮಾಡಿದ್ದಾರೆ, ಶಿಕ್ಷೆಯಾಗಲೇ ಬೇಕು' ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಒತ್ತಾಯಿಸಿದ್ದಾರೆ.

'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಸಂತೋಷ್ ಪಾಟೀಲ್ (Santhosh Patil)  ಕಳುಹಿಸಿರುವ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ, ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಹೀಗಿರುವಾಗ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್  ಪತ್ತೆಯಾಗಿದ್ದರು. 

 

 

 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more