ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

Published : Aug 20, 2023, 12:50 PM IST

ಕಾಮಗಾರಿ ಮಾಡದೇ ಆರೋಪ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಪೊಲೀಸರ ತಯಾರಿ ನಡೆಸುತ್ತಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಗುತ್ತಿಗೆದಾರರ ಗುದ್ದಾಟಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, 57 ಗುತ್ತಿಗೆದಾರರ ವಿಚಾರಣೆಯನ್ನು ಪೊಲೀಸರು(police) ಮಾಡಿದ್ದಾರೆ. ಎಸಿಪಿ ವಿಚಾರಣೆಯಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. 57 ಗುತ್ತಿಗೆದಾರರಲ್ಲಿ(Contractors) 19 ಜನ ಯಾವುದೇ ಕೆಲಸವನ್ನು ಮಾಡಿಲ್ಲ ಎಂಬ ಅಂಶ ಇದೀಗ ಬಯಲಾಗಿದೆ. ಹಾಗಾಗಿ ಸುಮ್ಮನೆ ಆರೋಪ ಮಾಡಿದ ಗುತ್ತಿಗೆದಾರರಿಗೆ ಕಂಟಕ ಶರುವಾಗಿದೆ. ಎಲ್ಲ ಗುತ್ತಿಗೆದಾರರ ಕಾಮಗಾರಿ ವಿವರ ಸಂಗ್ರಹಿಸಿರುವ ಪೊಲೀಸರು, ಸೂಕ್ತ ದಾಖಲೆ ಒದಗಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ. ಕಾಮಗಾರಿ ಮಾಡದೇ ಪತ್ರಕ್ಕೆ ಸಹಿ ಹಾಕಿದ 19 ಮಂದಿಗೆ ಇದೀಗ ಸಂಕಷ್ಟ ಎದುರಾಗಿದೆ. ಎರಡು ದಿನ 57 ಪಾಲಿಕೆ ಗುತ್ತಿಗೆದಾರರನ್ನ  ಶೇಷಾದ್ರಿಪುರಂ ಎಸಿಪಿ ವಿಚಾರಣೆ ಮಾಡಿದ್ದರು. ಪಾಲಿಕೆಯ ಯಾವ ಕಾಮಗಾರಿ ಮಾಡಿದ್ದೀರಾ..? ಎಲ್ಲಿ ಕಾಮಗಾರಿ ಮಾಡಲಾಗಿದೆ..? ಎಷ್ಟು ಮೊತ್ತದ ಕಾಮಗಾರಿ..? ಎಷ್ಟು ಬಿಲ್ ಬಾಕಿ ಇದೆ..? ಇವಿಷ್ಟು ಮಾಹಿತಿ ಮತ್ತು ದಾಖಲೆ ಒದಗಿಸಲು ಸೂಚನೆ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more