ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

Published : Aug 20, 2023, 12:50 PM IST

ಕಾಮಗಾರಿ ಮಾಡದೇ ಆರೋಪ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಪೊಲೀಸರ ತಯಾರಿ ನಡೆಸುತ್ತಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಗುತ್ತಿಗೆದಾರರ ಗುದ್ದಾಟಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, 57 ಗುತ್ತಿಗೆದಾರರ ವಿಚಾರಣೆಯನ್ನು ಪೊಲೀಸರು(police) ಮಾಡಿದ್ದಾರೆ. ಎಸಿಪಿ ವಿಚಾರಣೆಯಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. 57 ಗುತ್ತಿಗೆದಾರರಲ್ಲಿ(Contractors) 19 ಜನ ಯಾವುದೇ ಕೆಲಸವನ್ನು ಮಾಡಿಲ್ಲ ಎಂಬ ಅಂಶ ಇದೀಗ ಬಯಲಾಗಿದೆ. ಹಾಗಾಗಿ ಸುಮ್ಮನೆ ಆರೋಪ ಮಾಡಿದ ಗುತ್ತಿಗೆದಾರರಿಗೆ ಕಂಟಕ ಶರುವಾಗಿದೆ. ಎಲ್ಲ ಗುತ್ತಿಗೆದಾರರ ಕಾಮಗಾರಿ ವಿವರ ಸಂಗ್ರಹಿಸಿರುವ ಪೊಲೀಸರು, ಸೂಕ್ತ ದಾಖಲೆ ಒದಗಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ. ಕಾಮಗಾರಿ ಮಾಡದೇ ಪತ್ರಕ್ಕೆ ಸಹಿ ಹಾಕಿದ 19 ಮಂದಿಗೆ ಇದೀಗ ಸಂಕಷ್ಟ ಎದುರಾಗಿದೆ. ಎರಡು ದಿನ 57 ಪಾಲಿಕೆ ಗುತ್ತಿಗೆದಾರರನ್ನ  ಶೇಷಾದ್ರಿಪುರಂ ಎಸಿಪಿ ವಿಚಾರಣೆ ಮಾಡಿದ್ದರು. ಪಾಲಿಕೆಯ ಯಾವ ಕಾಮಗಾರಿ ಮಾಡಿದ್ದೀರಾ..? ಎಲ್ಲಿ ಕಾಮಗಾರಿ ಮಾಡಲಾಗಿದೆ..? ಎಷ್ಟು ಮೊತ್ತದ ಕಾಮಗಾರಿ..? ಎಷ್ಟು ಬಿಲ್ ಬಾಕಿ ಇದೆ..? ಇವಿಷ್ಟು ಮಾಹಿತಿ ಮತ್ತು ದಾಖಲೆ ಒದಗಿಸಲು ಸೂಚನೆ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more