Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Published : Jan 29, 2022, 11:43 AM IST

ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 

ಮಂಗಳೂರು (ಜ.29): ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು (Controversial Banner) ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 'ಈ ನೆಲದ ದೈವ ದೇವರುಗಳನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು' ಎಂದು ಅದರಲ್ಲಿ ಬರೆಯಲಾಗಿತ್ತು. ಮಾತ್ರವಲ್ಲದೇ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಇದೀಗ ಬ್ಯಾನರ್ ಪಾಲಿಟಿಕ್ಸ್ ಶುರುವಾಗಿದೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

ಕೋಮು ದ್ವೇಷ ಹರಡುವ ಬ್ಯಾನರ್ ಎಂದು ಯು.ಟಿ. ಖಾದರ್ (UT Khader) ಕೇಸ್ ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾನರ್ ಅಳವಡಿಕೆಯನ್ನು ದಕ್ಷಿಣ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಸಮರ್ಥಿಸಿಕೊಂಡಿದ್ದು, ಕಾರ್ಯಕರ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದಾರೆ. ಬ್ಯಾನರ್ ಪ್ರಿಂಟ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಯು.ಟಿ. ಖಾದರ್ ಕಿಡಿಕಾರಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more