Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Suvarna News   | Asianet News
Published : Jan 29, 2022, 11:43 AM IST

ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 

ಮಂಗಳೂರು (ಜ.29): ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು (Controversial Banner) ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 'ಈ ನೆಲದ ದೈವ ದೇವರುಗಳನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು' ಎಂದು ಅದರಲ್ಲಿ ಬರೆಯಲಾಗಿತ್ತು. ಮಾತ್ರವಲ್ಲದೇ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಇದೀಗ ಬ್ಯಾನರ್ ಪಾಲಿಟಿಕ್ಸ್ ಶುರುವಾಗಿದೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

ಕೋಮು ದ್ವೇಷ ಹರಡುವ ಬ್ಯಾನರ್ ಎಂದು ಯು.ಟಿ. ಖಾದರ್ (UT Khader) ಕೇಸ್ ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾನರ್ ಅಳವಡಿಕೆಯನ್ನು ದಕ್ಷಿಣ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಸಮರ್ಥಿಸಿಕೊಂಡಿದ್ದು, ಕಾರ್ಯಕರ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದಾರೆ. ಬ್ಯಾನರ್ ಪ್ರಿಂಟ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಯು.ಟಿ. ಖಾದರ್ ಕಿಡಿಕಾರಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more