Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Controversial Banner: ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಬ್ಯಾನರ್ ಪಾಲಿಟಿಕ್ಸ್

Suvarna News   | Asianet News
Published : Jan 29, 2022, 11:43 AM IST

ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 

ಮಂಗಳೂರು (ಜ.29): ಜಿಲ್ಲೆಯ ಹೊರ ವಲಯದ ಉಳ್ಳಾಲ ಬೈಲ್‌ನಲ್ಲಿ ವಿವಾದತ್ಮಕ ಬ್ಯಾನರ್‌ವೊಂದನ್ನು (Controversial Banner) ಅಳವಡಿಸಲಾಗಿದೆ. 'ಇಂದು ಬೆಳಗ್ಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿದೆ' ಎನ್ನುವ ಬರಹವಿರುವ ಬ್ಯಾನರ್‌ ಇದೀಗ ಕಿಚ್ಚು ಹೊತ್ತಿಸಿದೆ. 'ಈ ನೆಲದ ದೈವ ದೇವರುಗಳನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು' ಎಂದು ಅದರಲ್ಲಿ ಬರೆಯಲಾಗಿತ್ತು. ಮಾತ್ರವಲ್ಲದೇ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಇದೀಗ ಬ್ಯಾನರ್ ಪಾಲಿಟಿಕ್ಸ್ ಶುರುವಾಗಿದೆ. 

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

ಕೋಮು ದ್ವೇಷ ಹರಡುವ ಬ್ಯಾನರ್ ಎಂದು ಯು.ಟಿ. ಖಾದರ್ (UT Khader) ಕೇಸ್ ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾನರ್ ಅಳವಡಿಕೆಯನ್ನು ದಕ್ಷಿಣ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಸಮರ್ಥಿಸಿಕೊಂಡಿದ್ದು, ಕಾರ್ಯಕರ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದಾರೆ. ಬ್ಯಾನರ್ ಪ್ರಿಂಟ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಯು.ಟಿ. ಖಾದರ್ ಕಿಡಿಕಾರಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more