ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

Published : Aug 04, 2023, 11:16 AM IST

ಹಿಂದೂಯುವತಿಯರ ವಿಡಿಯೋ ವಿವಾದ ಕರಾವಳಿಯಲ್ಲಿ ದೊಡ್ಡ ಕಿಚ್ಚು ಎಬ್ಬಿಸಿದೆ. ಬಿಜೆಪಿ ಪ್ರತಿಭಟನೆ ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಇಳಿದಿದ್ದು SIT ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಮಧ್ಯೆಯೇ ಶರಣುಪಂಪ್‌ವೆಲ್ ಕೊಟ್ಟ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಉಡುಪಿ ನೇತ್ರಾವತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯರ ವಿಡಿಯೋ ವಿವಾದ(Udupi video case) ದೊಡ್ಡ ಕಿಚ್ಚು ಎಬ್ಬಿಸಿದೆ. ABVP, ಬಿಜೆಪಿ ಪ್ರತಿಭಟನೆ(BJP Protest) ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಸುಮಾರು 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಉಡುಪಿಯಲ್ಲಿ ನಿನ್ನೆ  ಪ್ರತಿಭಟನೆ ಕಹಳೆ ಮೊಳಗಿಸಿದ್ರು. ಮೂರು ಕಿಲೋಮೀಟರ್  ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಜಾಥಾ  ಮೂಲಕ ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದ್ರು. ರಶ್ಮಿ ಸಮಂತ್ ಪ್ರತಿಭಟನಾ ಮುಂಚೂಣಿಯಲ್ಲಿದ್ರೆ, ಶಾಸಕ ಸುನೀಲ್ ಕುಮಾರ್, ಉಡುಪಿ ವಿಧಾಸಭಾ ಕ್ಷೇತ್ರದ ಸಂಘಪರಿವಾರ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಪೊಲೀಸ್ ತನಿಖೆಯಲ್ಲಿ ನ್ಯಾಯ ಸಿಗೋಲ್ಲ ಎಸ್‌ಐಟಿಯಿಂದಲೇ ತನಿಖೆ ಮಾಡುವಂತೆ ಆಗ್ರಹಿಸಿದ್ರು. ಬೃಹತ್ ಮೆರವಣಿಗೆ ಬಳಿಕ ಉಡುಪಿ ಕೃಷ್ಣಾಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿಎಚ್‌ಪಿ ಮುಖಂಡ ಶರಣು ಪಂಪ್‌ವೆಲ್ (Sharan Pumpwell) ಸೌಟು ಪೊರಕೆ ಹಿಡಿಯುವ ಕೈಗಳು ಮನೆಯ ಮಕ್ಕಳ ರಕ್ಷಣೆಗಾಗಿ ತಲ್ವಾರ್, ಕತ್ತಿಗಳನ್ನ ಹಿಡಿಬೇಕು ಎನ್ನುವ ಮೂಲಕ ಮತ್ತೊಂದು ವಿವಾದ ದೊಡ್ಡ ವಿವಾದ ಹುಟ್ಟುಹಾಕಿದ್ರು.

ಇದನ್ನೂ ವೀಕ್ಷಿಸಿ:  ಶಿವಣ್ಣನಿಗೂ ಇಷ್ಟವಂತೆ ಕಾವಾಲಯ್ಯ ಹಾಡು...ಸಾಂಗ್‌ಗೆ ಹ್ಯಾಟ್ರಿಕ್‌ ಹೀರೋ ಮಸ್ತ್‌ ಡ್ಯಾನ್ಸ್‌

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!