ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

Published : Aug 04, 2023, 11:16 AM IST

ಹಿಂದೂಯುವತಿಯರ ವಿಡಿಯೋ ವಿವಾದ ಕರಾವಳಿಯಲ್ಲಿ ದೊಡ್ಡ ಕಿಚ್ಚು ಎಬ್ಬಿಸಿದೆ. ಬಿಜೆಪಿ ಪ್ರತಿಭಟನೆ ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಇಳಿದಿದ್ದು SIT ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಮಧ್ಯೆಯೇ ಶರಣುಪಂಪ್‌ವೆಲ್ ಕೊಟ್ಟ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಉಡುಪಿ ನೇತ್ರಾವತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯರ ವಿಡಿಯೋ ವಿವಾದ(Udupi video case) ದೊಡ್ಡ ಕಿಚ್ಚು ಎಬ್ಬಿಸಿದೆ. ABVP, ಬಿಜೆಪಿ ಪ್ರತಿಭಟನೆ(BJP Protest) ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಸುಮಾರು 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಉಡುಪಿಯಲ್ಲಿ ನಿನ್ನೆ  ಪ್ರತಿಭಟನೆ ಕಹಳೆ ಮೊಳಗಿಸಿದ್ರು. ಮೂರು ಕಿಲೋಮೀಟರ್  ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಜಾಥಾ  ಮೂಲಕ ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದ್ರು. ರಶ್ಮಿ ಸಮಂತ್ ಪ್ರತಿಭಟನಾ ಮುಂಚೂಣಿಯಲ್ಲಿದ್ರೆ, ಶಾಸಕ ಸುನೀಲ್ ಕುಮಾರ್, ಉಡುಪಿ ವಿಧಾಸಭಾ ಕ್ಷೇತ್ರದ ಸಂಘಪರಿವಾರ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಪೊಲೀಸ್ ತನಿಖೆಯಲ್ಲಿ ನ್ಯಾಯ ಸಿಗೋಲ್ಲ ಎಸ್‌ಐಟಿಯಿಂದಲೇ ತನಿಖೆ ಮಾಡುವಂತೆ ಆಗ್ರಹಿಸಿದ್ರು. ಬೃಹತ್ ಮೆರವಣಿಗೆ ಬಳಿಕ ಉಡುಪಿ ಕೃಷ್ಣಾಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿಎಚ್‌ಪಿ ಮುಖಂಡ ಶರಣು ಪಂಪ್‌ವೆಲ್ (Sharan Pumpwell) ಸೌಟು ಪೊರಕೆ ಹಿಡಿಯುವ ಕೈಗಳು ಮನೆಯ ಮಕ್ಕಳ ರಕ್ಷಣೆಗಾಗಿ ತಲ್ವಾರ್, ಕತ್ತಿಗಳನ್ನ ಹಿಡಿಬೇಕು ಎನ್ನುವ ಮೂಲಕ ಮತ್ತೊಂದು ವಿವಾದ ದೊಡ್ಡ ವಿವಾದ ಹುಟ್ಟುಹಾಕಿದ್ರು.

ಇದನ್ನೂ ವೀಕ್ಷಿಸಿ:  ಶಿವಣ್ಣನಿಗೂ ಇಷ್ಟವಂತೆ ಕಾವಾಲಯ್ಯ ಹಾಡು...ಸಾಂಗ್‌ಗೆ ಹ್ಯಾಟ್ರಿಕ್‌ ಹೀರೋ ಮಸ್ತ್‌ ಡ್ಯಾನ್ಸ್‌

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?