ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

Published : Aug 04, 2023, 11:16 AM IST

ಹಿಂದೂಯುವತಿಯರ ವಿಡಿಯೋ ವಿವಾದ ಕರಾವಳಿಯಲ್ಲಿ ದೊಡ್ಡ ಕಿಚ್ಚು ಎಬ್ಬಿಸಿದೆ. ಬಿಜೆಪಿ ಪ್ರತಿಭಟನೆ ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಇಳಿದಿದ್ದು SIT ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಮಧ್ಯೆಯೇ ಶರಣುಪಂಪ್‌ವೆಲ್ ಕೊಟ್ಟ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಉಡುಪಿ ನೇತ್ರಾವತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯರ ವಿಡಿಯೋ ವಿವಾದ(Udupi video case) ದೊಡ್ಡ ಕಿಚ್ಚು ಎಬ್ಬಿಸಿದೆ. ABVP, ಬಿಜೆಪಿ ಪ್ರತಿಭಟನೆ(BJP Protest) ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಸುಮಾರು 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಉಡುಪಿಯಲ್ಲಿ ನಿನ್ನೆ  ಪ್ರತಿಭಟನೆ ಕಹಳೆ ಮೊಳಗಿಸಿದ್ರು. ಮೂರು ಕಿಲೋಮೀಟರ್  ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಜಾಥಾ  ಮೂಲಕ ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದ್ರು. ರಶ್ಮಿ ಸಮಂತ್ ಪ್ರತಿಭಟನಾ ಮುಂಚೂಣಿಯಲ್ಲಿದ್ರೆ, ಶಾಸಕ ಸುನೀಲ್ ಕುಮಾರ್, ಉಡುಪಿ ವಿಧಾಸಭಾ ಕ್ಷೇತ್ರದ ಸಂಘಪರಿವಾರ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಪೊಲೀಸ್ ತನಿಖೆಯಲ್ಲಿ ನ್ಯಾಯ ಸಿಗೋಲ್ಲ ಎಸ್‌ಐಟಿಯಿಂದಲೇ ತನಿಖೆ ಮಾಡುವಂತೆ ಆಗ್ರಹಿಸಿದ್ರು. ಬೃಹತ್ ಮೆರವಣಿಗೆ ಬಳಿಕ ಉಡುಪಿ ಕೃಷ್ಣಾಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿಎಚ್‌ಪಿ ಮುಖಂಡ ಶರಣು ಪಂಪ್‌ವೆಲ್ (Sharan Pumpwell) ಸೌಟು ಪೊರಕೆ ಹಿಡಿಯುವ ಕೈಗಳು ಮನೆಯ ಮಕ್ಕಳ ರಕ್ಷಣೆಗಾಗಿ ತಲ್ವಾರ್, ಕತ್ತಿಗಳನ್ನ ಹಿಡಿಬೇಕು ಎನ್ನುವ ಮೂಲಕ ಮತ್ತೊಂದು ವಿವಾದ ದೊಡ್ಡ ವಿವಾದ ಹುಟ್ಟುಹಾಕಿದ್ರು.

ಇದನ್ನೂ ವೀಕ್ಷಿಸಿ:  ಶಿವಣ್ಣನಿಗೂ ಇಷ್ಟವಂತೆ ಕಾವಾಲಯ್ಯ ಹಾಡು...ಸಾಂಗ್‌ಗೆ ಹ್ಯಾಟ್ರಿಕ್‌ ಹೀರೋ ಮಸ್ತ್‌ ಡ್ಯಾನ್ಸ್‌

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ