ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

Published : Aug 04, 2023, 11:16 AM IST

ಹಿಂದೂಯುವತಿಯರ ವಿಡಿಯೋ ವಿವಾದ ಕರಾವಳಿಯಲ್ಲಿ ದೊಡ್ಡ ಕಿಚ್ಚು ಎಬ್ಬಿಸಿದೆ. ಬಿಜೆಪಿ ಪ್ರತಿಭಟನೆ ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಇಳಿದಿದ್ದು SIT ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ. ಇದರ ಮಧ್ಯೆಯೇ ಶರಣುಪಂಪ್‌ವೆಲ್ ಕೊಟ್ಟ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಉಡುಪಿ ನೇತ್ರಾವತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯರ ವಿಡಿಯೋ ವಿವಾದ(Udupi video case) ದೊಡ್ಡ ಕಿಚ್ಚು ಎಬ್ಬಿಸಿದೆ. ABVP, ಬಿಜೆಪಿ ಪ್ರತಿಭಟನೆ(BJP Protest) ಬಳಿಕ ಈಗ ಹಿಂದೂಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಸುಮಾರು 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಉಡುಪಿಯಲ್ಲಿ ನಿನ್ನೆ  ಪ್ರತಿಭಟನೆ ಕಹಳೆ ಮೊಳಗಿಸಿದ್ರು. ಮೂರು ಕಿಲೋಮೀಟರ್  ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಜಾಥಾ  ಮೂಲಕ ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದ್ರು. ರಶ್ಮಿ ಸಮಂತ್ ಪ್ರತಿಭಟನಾ ಮುಂಚೂಣಿಯಲ್ಲಿದ್ರೆ, ಶಾಸಕ ಸುನೀಲ್ ಕುಮಾರ್, ಉಡುಪಿ ವಿಧಾಸಭಾ ಕ್ಷೇತ್ರದ ಸಂಘಪರಿವಾರ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಪೊಲೀಸ್ ತನಿಖೆಯಲ್ಲಿ ನ್ಯಾಯ ಸಿಗೋಲ್ಲ ಎಸ್‌ಐಟಿಯಿಂದಲೇ ತನಿಖೆ ಮಾಡುವಂತೆ ಆಗ್ರಹಿಸಿದ್ರು. ಬೃಹತ್ ಮೆರವಣಿಗೆ ಬಳಿಕ ಉಡುಪಿ ಕೃಷ್ಣಾಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿಎಚ್‌ಪಿ ಮುಖಂಡ ಶರಣು ಪಂಪ್‌ವೆಲ್ (Sharan Pumpwell) ಸೌಟು ಪೊರಕೆ ಹಿಡಿಯುವ ಕೈಗಳು ಮನೆಯ ಮಕ್ಕಳ ರಕ್ಷಣೆಗಾಗಿ ತಲ್ವಾರ್, ಕತ್ತಿಗಳನ್ನ ಹಿಡಿಬೇಕು ಎನ್ನುವ ಮೂಲಕ ಮತ್ತೊಂದು ವಿವಾದ ದೊಡ್ಡ ವಿವಾದ ಹುಟ್ಟುಹಾಕಿದ್ರು.

ಇದನ್ನೂ ವೀಕ್ಷಿಸಿ:  ಶಿವಣ್ಣನಿಗೂ ಇಷ್ಟವಂತೆ ಕಾವಾಲಯ್ಯ ಹಾಡು...ಸಾಂಗ್‌ಗೆ ಹ್ಯಾಟ್ರಿಕ್‌ ಹೀರೋ ಮಸ್ತ್‌ ಡ್ಯಾನ್ಸ್‌

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?