ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್