ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?