ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!