ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!