ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

ವಕೀಲರ ಸಮ್ಮೇಳನಕ್ಕೆ ಡಿಕೆಶಿಗೆ ಆಹ್ವಾನ ವಿವಾದ: ಡಿಸಿಎಂ ಹೆಸರು ಕೈಬಿಟ್ಟ ವಕೀಲರ ಸಂಘ

Published : Aug 10, 2023, 10:27 AM IST

ವಿವಾದದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದ ಡಿಕೆಶಿ
ಇದೀಗ ಆಹ್ವಾನ ಪತ್ರಿಕೆಯಿಂದಲು ಹೆಸರು ಕೈ ಬಿಟ್ಟ ವಕೀಲರ ಪರಿಷತ್
10ನೇ ವಕೀಲರ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ 

ಮೈಸೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar) ಅವರಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಅವರ ಹೆಸರನ್ನು ವಕೀಲರ ಪರಿಷತ್‌(Lawyers) ಕೈಬಿಟ್ಟಿದೆ. ವಿವಾದದ ಹಿನ್ನೆಲೆ ಡಿ.ಕೆ. ಶಿವಕುಮಾರ್‌ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಹ ಹೇಳಿದ್ದರು. ಮೊದಲು ಆಹ್ವಾನ ಪತ್ರಿಕೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಇತ್ತು. ಆಗಸ್ಟ್ 12ರಂದು ಮೈಸೂರಿನಲ್ಲಿ(Mysore) ಈ ಸಮ್ಮೇಳನ ನಡೆಯಲಿದೆ. ಕ್ರಿಮಿನಲ್ ಕೇಸ್ ಇರುವವರ ಜತೆ ನ್ಯಾಯಾಧೀಶರು ಭಾಗಿಯಾಗುವುದು, ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಕುಮಾರ್(Suresh kumar) ಹೇಳಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಹ್ವಾನ ಪತ್ರಿಕೆಯಿಂದ ಹೆಸರನ್ನು ವಕೀಲರ ಪರಿಷತ್ ಕೈ ಬಿಟ್ಟಿದೆ. 10ನೇ ಸಮ್ಮೇಳನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಜೆಡಿಎಸ್ ಮುಂಂಡನ ಕೊಚ್ಚಿ ಕೊಲೆ: ಇದಕ್ಕೆ ಕಾರಣವೇನು ಗೊತ್ತಾ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?