ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ:  ಇದು ರಿಯಲ್ 'ಕಾಂತಾರ' ಕತೆ

ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ: ಇದು ರಿಯಲ್ 'ಕಾಂತಾರ' ಕತೆ

Published : Jan 08, 2023, 05:15 PM IST

ಉಡುಪಿಯಲ್ಲಿ ಐತಿಹಾಸಿಕ ದೈವಸ್ಥಾನದಲ್ಲಿ ವಿವಾದದ ವಿಚಾರವಾಗಿ, ಕಾಂತಾರ ಸಿನಿಮಾದ ಕೋರ್ಟ್ ಸೀನ್ ನಿಜವಾಗಿದೆ.

ಕಾಂತಾರ ಸಿನಿಮಾದ ಆ ಸೀನ್ ಉಡುಪಿಯಲ್ಲಿ ನಿಜವಾಯ್ತು ಅಂತ ಮಾತಾಡ್ಕೊಳ್ತಿದಾರೆ.. ಆ ಸಿನಿಮಾದಲ್ಲಾಗೋ ಥರ, ಕೋರ್ಟ್'ನಲ್ಲಿ ನೋಡಿಕೊಳ್ತೀನಿ ಅಂದ ದೂರುದಾರ, ಕೋರ್ಟ್ ಮೆಟ್ಟಿಲೇರಿದ ಮಾರನೇ  ದಿನವೇ ಮರಣ ಹೊಂದಿದ್ದಾರೆ. ತಿರುಗಿ ಬಿದ್ದವರಿಗೆ ಬುದ್ದಿ ಕಲಿಸಿದೆ ಅಂತ ಹೇಳಲಾಗ್ತಾ ಇರೋ ಜಾರಂದಾಯ ದೈವದ ರಹಸ್ಯವೇನು? ಮಹಾತ್ಮೆ ಏನು.? ಅದೆಲ್ಲದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more