ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ:  ಇದು ರಿಯಲ್ 'ಕಾಂತಾರ' ಕತೆ

ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ: ಇದು ರಿಯಲ್ 'ಕಾಂತಾರ' ಕತೆ

Published : Jan 08, 2023, 05:15 PM IST

ಉಡುಪಿಯಲ್ಲಿ ಐತಿಹಾಸಿಕ ದೈವಸ್ಥಾನದಲ್ಲಿ ವಿವಾದದ ವಿಚಾರವಾಗಿ, ಕಾಂತಾರ ಸಿನಿಮಾದ ಕೋರ್ಟ್ ಸೀನ್ ನಿಜವಾಗಿದೆ.

ಕಾಂತಾರ ಸಿನಿಮಾದ ಆ ಸೀನ್ ಉಡುಪಿಯಲ್ಲಿ ನಿಜವಾಯ್ತು ಅಂತ ಮಾತಾಡ್ಕೊಳ್ತಿದಾರೆ.. ಆ ಸಿನಿಮಾದಲ್ಲಾಗೋ ಥರ, ಕೋರ್ಟ್'ನಲ್ಲಿ ನೋಡಿಕೊಳ್ತೀನಿ ಅಂದ ದೂರುದಾರ, ಕೋರ್ಟ್ ಮೆಟ್ಟಿಲೇರಿದ ಮಾರನೇ  ದಿನವೇ ಮರಣ ಹೊಂದಿದ್ದಾರೆ. ತಿರುಗಿ ಬಿದ್ದವರಿಗೆ ಬುದ್ದಿ ಕಲಿಸಿದೆ ಅಂತ ಹೇಳಲಾಗ್ತಾ ಇರೋ ಜಾರಂದಾಯ ದೈವದ ರಹಸ್ಯವೇನು? ಮಹಾತ್ಮೆ ಏನು.? ಅದೆಲ್ಲದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more