ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ:  ಇದು ರಿಯಲ್ 'ಕಾಂತಾರ' ಕತೆ

ಕೋರ್ಟ್‌ನಲ್ಲಿ ನೋಡಿಕೊಳ್ತೀನಿ ಅಂದವ ಸತ್ತು ಹೋದ: ಇದು ರಿಯಲ್ 'ಕಾಂತಾರ' ಕತೆ

Published : Jan 08, 2023, 05:15 PM IST

ಉಡುಪಿಯಲ್ಲಿ ಐತಿಹಾಸಿಕ ದೈವಸ್ಥಾನದಲ್ಲಿ ವಿವಾದದ ವಿಚಾರವಾಗಿ, ಕಾಂತಾರ ಸಿನಿಮಾದ ಕೋರ್ಟ್ ಸೀನ್ ನಿಜವಾಗಿದೆ.

ಕಾಂತಾರ ಸಿನಿಮಾದ ಆ ಸೀನ್ ಉಡುಪಿಯಲ್ಲಿ ನಿಜವಾಯ್ತು ಅಂತ ಮಾತಾಡ್ಕೊಳ್ತಿದಾರೆ.. ಆ ಸಿನಿಮಾದಲ್ಲಾಗೋ ಥರ, ಕೋರ್ಟ್'ನಲ್ಲಿ ನೋಡಿಕೊಳ್ತೀನಿ ಅಂದ ದೂರುದಾರ, ಕೋರ್ಟ್ ಮೆಟ್ಟಿಲೇರಿದ ಮಾರನೇ  ದಿನವೇ ಮರಣ ಹೊಂದಿದ್ದಾರೆ. ತಿರುಗಿ ಬಿದ್ದವರಿಗೆ ಬುದ್ದಿ ಕಲಿಸಿದೆ ಅಂತ ಹೇಳಲಾಗ್ತಾ ಇರೋ ಜಾರಂದಾಯ ದೈವದ ರಹಸ್ಯವೇನು? ಮಹಾತ್ಮೆ ಏನು.? ಅದೆಲ್ಲದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.
 

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more