ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 05:12 PM ISTUpdated : Jan 29, 2023, 05:39 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶ ನಡೆಯಿತು.

ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬಜೆಟ್‌'ನಲ್ಲಿ ಕ್ಷತ್ರಿಯ ಸಮುದಾಯಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದರು. ವೇದಿಕೆ ಮೇಲೆ ಈ ಕುರಿತು ಅವರು ಘೋಷಣೆ ಮಾಡಿದರು. ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ. ಸ್ವಾಮಿ ವಿವೇಕಾನಂದರು ಜ್ಞಾನದ ಕತ್ತಿ ಕೊಟ್ಟವರು, ಪಟೇಲರ ಒಂದು ದೇಶದೊಳಗೆ ವಿಲೀನ ಆದವರು ಕ್ಷತ್ರಿಯರು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭಾಗಿಯಾಗಿದ್ದರು. ಹಾಗೂ ಜಯ ಚಾಮರಾಜೇಂದ್ರ ಒಡೆಯರ್‌ ಮೊಮ್ಮಗ ಉಪಸ್ಥಿತಿ ಇದ್ದರು.

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?