ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 05:12 PM ISTUpdated : Jan 29, 2023, 05:39 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶ ನಡೆಯಿತು.

ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬಜೆಟ್‌'ನಲ್ಲಿ ಕ್ಷತ್ರಿಯ ಸಮುದಾಯಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದರು. ವೇದಿಕೆ ಮೇಲೆ ಈ ಕುರಿತು ಅವರು ಘೋಷಣೆ ಮಾಡಿದರು. ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ. ಸ್ವಾಮಿ ವಿವೇಕಾನಂದರು ಜ್ಞಾನದ ಕತ್ತಿ ಕೊಟ್ಟವರು, ಪಟೇಲರ ಒಂದು ದೇಶದೊಳಗೆ ವಿಲೀನ ಆದವರು ಕ್ಷತ್ರಿಯರು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭಾಗಿಯಾಗಿದ್ದರು. ಹಾಗೂ ಜಯ ಚಾಮರಾಜೇಂದ್ರ ಒಡೆಯರ್‌ ಮೊಮ್ಮಗ ಉಪಸ್ಥಿತಿ ಇದ್ದರು.

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗ ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!