ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 05:12 PM ISTUpdated : Jan 29, 2023, 05:39 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶ ನಡೆಯಿತು.

ಕರ್ನಾಟಕ ಕ್ಷತ್ರಿಯ ಒಕ್ಕೂಟದ ಬೃಹತ್‌ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬಜೆಟ್‌'ನಲ್ಲಿ ಕ್ಷತ್ರಿಯ ಸಮುದಾಯಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದರು. ವೇದಿಕೆ ಮೇಲೆ ಈ ಕುರಿತು ಅವರು ಘೋಷಣೆ ಮಾಡಿದರು. ಕ್ಷತ್ರಿಯ ಸಮುದಾಯ ಇಲ್ಲದಿದ್ದರೆ ಒಗ್ಗಟ್ಟು ಇರುತ್ತಿರಲಿಲ್ಲ. ಸ್ವಾಮಿ ವಿವೇಕಾನಂದರು ಜ್ಞಾನದ ಕತ್ತಿ ಕೊಟ್ಟವರು, ಪಟೇಲರ ಒಂದು ದೇಶದೊಳಗೆ ವಿಲೀನ ಆದವರು ಕ್ಷತ್ರಿಯರು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭಾಗಿಯಾಗಿದ್ದರು. ಹಾಗೂ ಜಯ ಚಾಮರಾಜೇಂದ್ರ ಒಡೆಯರ್‌ ಮೊಮ್ಮಗ ಉಪಸ್ಥಿತಿ ಇದ್ದರು.

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗ ...

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?