Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

Published : Nov 19, 2021, 05:59 PM IST

- ಮಡಿಕೇರಿಯ ರಾಜಾಸೀಟ್ ಬಳಿ ಆರಂಭವಾದ ಮಹತ್ವಾಕಾಂಕ್ಷೆಯ ಕೂರ್ಗ್ ವಿಲೇಜ್ 

- ಸುಮಾರು 94 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕೂರ್ಗ್ ವಿಲೇಜ್‍

- ಸಾಂಬಾರ ಪದಾರ್ಥ, ವಿಶೇಷ ತಿನಿಸುಗಳ ಮಾರಾಟಕ್ಕೆ ವೇದಿಕೆ ಕಲ್ಪಿಸುವ ಯೋಜನೆ

ಕೊಡಗು (ನ. 19): ಇಲ್ಲಿನ ಸಾಂಬಾರ ಪದಾರ್ಥ, ಇಲ್ಲಿನ ವಿಶೇಷ ತಿನಿಸುಗಳು, ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳನ್ನು ಮಾರಾಟ ಮಾಡಲು ಮಡಿಕೇರಿಯ (Madikeri) ರಾಜಾಸೀಟ್ (Raja Seat)  ಬಳಿ ಇರುವ ತೋಟಗಾರಿಕೆ ಇಲಾಖೆಗೆ ಸೇರಿದ ಜಾಗವನ್ನು 'ಕೂರ್ಗ್ ವಿಲೇಜ್'  (Coorg Village) ಹೆಸರಿನಲ್ಲಿ ಅಭಿವೃಇದ್ಧಿಪಡಿಸಲಾಗಿತ್ತು. ಸುಮಾರು 94 ಲಕ್ಷ ರೂ. ವೆಚ್ಚದಲ್ಲಿಕೂರ್ಗ್ ವಿಲೇಜ್‍ನ್ನು  ನಿರ್ಮಾಣ ಮಾಡಲಾಗಿತ್ತು. 

ಇದಕ್ಕಾಗಿ ಇಲ್ಲಿ 15 ಮಳಿಗೆಯನ್ನೂ ನಿರ್ಮಾಣ ಮಾಡಲಾಗಿದೆ. ಕಳೆದ ಜೂನ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ. ಸೋಮಣ್ಣ ಉದ್ಘಾಟನೆಯನ್ನೂ ಮಾಡಿದ್ರು. ಆದ್ರೆ ಹೆಸರಿಗಷ್ಟೇ ಉದ್ಘಾಟನೆಯಾಗಿದ್ದು. ಅದಾದ ನಂತರ ಸಾರ್ವಜನಿಕರ ವೀಕ್ಷಣೆಗೆ ಮಾತ್ರ ತೆರೆದುಕೊಂಡಿಲ್ಲ. ಇದೀಗ ಈ ಪ್ರದೇಶದಲ್ಲಿ ಕಾಡು ಕೂಡಿಕೊಂಡಿದ್ದು, ನಿರ್ವಹಣೆಯಿಲ್ಲದೆ ಸೊರಗಿದೆ. ಲಕ್ಷಾಂತರ ರೂಪಾಯಿ ವ್ಯಯಿಸಿ ತಲೆಯೆತ್ತಿದ ಯೋಜನೆ ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿದ್ದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more