ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

Suvarna News   | Asianet News
Published : Apr 21, 2020, 01:13 PM IST

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು  ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

 ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!