ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

Suvarna News   | Asianet News
Published : Apr 21, 2020, 01:13 PM IST

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು  ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

 ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!