ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

Suvarna News   | Asianet News
Published : Apr 21, 2020, 01:13 PM IST

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು  ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

 ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!