ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

Suvarna News   | Asianet News
Published : Apr 21, 2020, 01:13 PM IST

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು  ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

 ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!