ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

Published : Apr 21, 2020, 01:13 PM IST

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು  ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

 ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!